ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

Suvarna News   | Asianet News
Published : Jan 25, 2020, 03:28 PM IST

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ. ಹಾಗಾಗಿ ಇದರ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ.

ಈ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!