ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರ್ಜಿ!

ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರ್ಜಿ!

Published : Nov 16, 2022, 02:42 PM IST

ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ.

ಚಿತ್ರದುರ್ಗ ಕಾಂಗ್ರೆಸ್‌ ಟಿಕೆಟ್‌ಗೆ ಬಸವರಾಜನ್‌ ಅರ್ಜಿ ಹಾಕಿದ್ದಾರೆ. ಎಸ್‌.ಕೆ. ಬಸವರಾಜನ್‌ ಮುರುಘಾ ಕೇಸ್‌ನಲ್ಲಿ ಸದ್ಯ ಜೈಲಿನಲ್ಲಿದಲ್ಲಿದ್ದಾರೆ. ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ. 2008 ರಲ್ಲಿ ಇವರು ಜೆಡಿಎಸ್‌ನಿಂದ ಶಾಸಕರಾಗಿದ್ದರು. ಆದರೆ, 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೈಲಿನಲ್ಲಿದ್ದರೂ ತಮ್ಮ ಬೆಂಬಲಿಗರ ಮೂಲಕ ಇವರು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. 

 

 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
Read more