ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರ್ಜಿ!

ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರ್ಜಿ!

Published : Nov 16, 2022, 02:42 PM IST

ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ.

ಚಿತ್ರದುರ್ಗ ಕಾಂಗ್ರೆಸ್‌ ಟಿಕೆಟ್‌ಗೆ ಬಸವರಾಜನ್‌ ಅರ್ಜಿ ಹಾಕಿದ್ದಾರೆ. ಎಸ್‌.ಕೆ. ಬಸವರಾಜನ್‌ ಮುರುಘಾ ಕೇಸ್‌ನಲ್ಲಿ ಸದ್ಯ ಜೈಲಿನಲ್ಲಿದಲ್ಲಿದ್ದಾರೆ. ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ. 2008 ರಲ್ಲಿ ಇವರು ಜೆಡಿಎಸ್‌ನಿಂದ ಶಾಸಕರಾಗಿದ್ದರು. ಆದರೆ, 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೈಲಿನಲ್ಲಿದ್ದರೂ ತಮ್ಮ ಬೆಂಬಲಿಗರ ಮೂಲಕ ಇವರು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. 

 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more