ಮುರುಘಾ ಶ್ರೀಗಳಿಗೆ ಬಂಧನ ಭೀತಿ, ಪೋಕ್ಸೋ ಕೇಸಲ್ಲಿ ಸಂಧಾನಕ್ಕೆ ಅವಕಾಶ ಇದೆಯಾ..?

ಮುರುಘಾ ಶ್ರೀಗಳಿಗೆ ಬಂಧನ ಭೀತಿ, ಪೋಕ್ಸೋ ಕೇಸಲ್ಲಿ ಸಂಧಾನಕ್ಕೆ ಅವಕಾಶ ಇದೆಯಾ..?

Published : Aug 29, 2022, 10:57 PM IST

ಅಪ್ರಾಪ್ತೆ ಬಾಲಕಿಯರ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮುರುಘಾ ಶ್ರೀಗಳಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದಲ್ಲಿ ಇಂದಿನ ಬೆಳವಣಿಗೆ,ಈದ್ಗಾ ಮೈದಾನದಲ್ಲಿನ ಗಣೇಶೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ಇಲ್ಲಿದೆ.

ಮಠದ ಅಂತರ್ಯುದ್ಧ ವಿಷಯವಾಗಿ ಸಂಧಾನಕ್ಕೆ ಅವಕಾಶ ಇದೆ. ಆದರೆ ಕ್ರಿಮಿನಲ್ ಕೇಸ್‌ನಲ್ಲಿ ಆರೋಪಿಗಳು-ದೂರುದಾರರ ಮಧ್ಯೆ ಸಂಧಾನ ಸಾಧ್ಯವಾ..?ಪೋಕ್ಸೋ ಕಾಯ್ದೆ ಪ್ರಕಾರ ಯಾವುದೇ ಕಾರಣಕ್ಕೂ ಸಂಧಾನಕ್ಕೆ ಅವಕಾಶ ಇಲ್ಲ. ಪೋಕ್ಸೋ ಕಾಯ್ದೆ ಪ್ರಕಾರ ಸಂತ್ರಸ್ಥೆ ನೀಡುವ ಹೇಳಿಕೆಯೇ ನಿರ್ಣಾಯಕವಾಗಿದೆ. ಇನ್ನು ಪೋಕ್ಸೋ ಕಾಯ್ದೆಯಡಿ ಎಫ್ಐಆರ್‌ನಲ್ಲಿ ಬಿ ರಿಪೋರ್ಟ್ ಸಲ್ಲಿಕೆಗೆ ಅವಕಾಶವಿಲ್ಲ.  

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!