ಮುರುಘಾ ಶ್ರೀಗಳಿಗೆ ಬಂಧನ ಭೀತಿ, ಪೋಕ್ಸೋ ಕೇಸಲ್ಲಿ ಸಂಧಾನಕ್ಕೆ ಅವಕಾಶ ಇದೆಯಾ..?

ಮುರುಘಾ ಶ್ರೀಗಳಿಗೆ ಬಂಧನ ಭೀತಿ, ಪೋಕ್ಸೋ ಕೇಸಲ್ಲಿ ಸಂಧಾನಕ್ಕೆ ಅವಕಾಶ ಇದೆಯಾ..?

Published : Aug 29, 2022, 10:57 PM IST

ಅಪ್ರಾಪ್ತೆ ಬಾಲಕಿಯರ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮುರುಘಾ ಶ್ರೀಗಳಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದಲ್ಲಿ ಇಂದಿನ ಬೆಳವಣಿಗೆ,ಈದ್ಗಾ ಮೈದಾನದಲ್ಲಿನ ಗಣೇಶೋತ್ಸವ ಸೇರಿದಂತೆ ಇಂದಿನ ನ್ಯೂಸ್ ಹವರ್ ಇಲ್ಲಿದೆ.

ಮಠದ ಅಂತರ್ಯುದ್ಧ ವಿಷಯವಾಗಿ ಸಂಧಾನಕ್ಕೆ ಅವಕಾಶ ಇದೆ. ಆದರೆ ಕ್ರಿಮಿನಲ್ ಕೇಸ್‌ನಲ್ಲಿ ಆರೋಪಿಗಳು-ದೂರುದಾರರ ಮಧ್ಯೆ ಸಂಧಾನ ಸಾಧ್ಯವಾ..?ಪೋಕ್ಸೋ ಕಾಯ್ದೆ ಪ್ರಕಾರ ಯಾವುದೇ ಕಾರಣಕ್ಕೂ ಸಂಧಾನಕ್ಕೆ ಅವಕಾಶ ಇಲ್ಲ. ಪೋಕ್ಸೋ ಕಾಯ್ದೆ ಪ್ರಕಾರ ಸಂತ್ರಸ್ಥೆ ನೀಡುವ ಹೇಳಿಕೆಯೇ ನಿರ್ಣಾಯಕವಾಗಿದೆ. ಇನ್ನು ಪೋಕ್ಸೋ ಕಾಯ್ದೆಯಡಿ ಎಫ್ಐಆರ್‌ನಲ್ಲಿ ಬಿ ರಿಪೋರ್ಟ್ ಸಲ್ಲಿಕೆಗೆ ಅವಕಾಶವಿಲ್ಲ.  

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!