Murugha Matha Row: ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

Murugha Matha Row: ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು

Published : Aug 30, 2022, 04:36 PM IST

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಅಟ್ರಾಸಿಟಿ ಕೇಸ್‌ ಕೂಡ ದಾಖಲಾಗಿದೆ. ಇದರ ನಡುವೆ, ಅವರನ್ನು ಬಂಧನ ಮಾಡುವಂತೆ ಪ್ರತಿಭಟನೆಗಳು ಆರಂಭವಾಗಿದೆ.

ಬೆಂಗಳೂರು (ಆ. 30): ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್‌ ದಾಖಲು ಮಾಡಲಾಗಿದೆ. ನೊಂದ ಬಾಲಕಿಯರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿರುವ ಕಾರಣ, ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಕ್ಸೋ ಕಾಯ್ದೆಯಡಿ ಈಗಾಗಲೇ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅದರ ನಡುವೆ ಈಗ ಅಟ್ರಾಸಿಟಿ ಕೂಡ ದಾಖಲಾಗಿರುವ ಕಾರಣ ದೊಡ್ಡ ಸಂಕಷ್ಟ ಎದುರಾಗಿದೆ. ಮುರುಘಾ ಶ್ರೀ ವಿರುದ್ಧ ದೂರು ನೀಡಿದರ ಪೈಕಿ ಒಬ್ಬರು ಪರಿಶಿಷ್ಟ ಜಾತಿಯ ಬಾಲಕಿಯಾಗಿದ್ದಾಳೆ.ಹಾಗಾಗಿ ಅವರ ದೂರಿನಲ್ಲಿ ಹೆಚ್ಚುವರಿ ಕಲಂಅನ್ನು ಸೇರಿಸಲಾಗಿದೆ. ನ್ಯಾಯಲಯದ ಅನುಮತಿ ಪಡೆದು ಹೆಚ್ಚುವರಿ ಕಲಂ ಸೇರಿಸಲಾಗಿದೆ.

ವದಂತಿಗಳನ್ನು ನಂಬಬೇಡಿ, ಸಂಕಟದಿಂದ ಪಾರಾಗಿ ಬರುತ್ತೇನೆ: ಮುರುಘಾ ಶ್ರೀ

ಈ ಕುರಿತಾಗಿ ಚಿತ್ರದುರ್ಗ ಎಸ್‌ಪಿ ಕೆ.ಪರಶುರಾಮ್‌ ಈ ಮಾಹಿತಿ ನೀಡಿದ್ದಾರೆ. ಈ ನಡುವೆ ತಾತ್ಕಾಲಿಕವಾಗಿ ಪೀಠ ತ್ಯಜಿಸಿ, ತನಿಖೆಗೆ ಸಹಕರಿಸುವಂತೆ ಮೈಸೂರಿನಲ್ಲಿ ಬಿಜೆಪಿ ಮುಖಂಡ ಎಚ್.ವಿಶ್ವನಾಥ್‌ ಹೇಳಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!