ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more