ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more