ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more