ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more