ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌  ಕಳವಳ

ಮುರುಘಾ ಮಠದಲ್ಲಿದ್ದ 11 ಅನಾಥ ಮಕ್ಕಳು ಏನಾದರು?: ಪರಶುರಾಮ್‌ ಕಳವಳ

Published : Dec 01, 2022, 02:36 PM IST

ಮುರುಘಾ ಮಠದಲ್ಲಿ ಆಶ್ರಯ ಪಡೆದಿದ್ದ 11 ಅನಾಥ ಮಕ್ಕಳನ್ನು ಕೂಡಲೇ ಪತ್ತೆ ಹಚ್ಚಲು ಒಡನಾಡಿ ಸೇವಾ ಸಂಸ್ಥೆಯ ಪರಶುರಾಮ್‌ ಒತ್ತಾಯಿಸಿದ್ದಾರೆ.
 

ಮುರುಘಾ ಮಠದಲ್ಲಿ 11 ಅನಾಥ ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆ ಅನಾಥ ಮಕ್ಕಳು ಏನಾದರು ಎಂದು ಪರಶುರಾಮ್ ಪ್ರಶ್ನೆ ಮಾಡಿದ್ದಾರೆ. ಚಿತ್ರದುರ್ಗ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ, ಸದಸ್ಯರೇ ಕಳ್ಳರು. ಮಕ್ಕಳು ಭಿಕ್ಷಾಟನೆಗೆ ಹೋಗಿರಬಹುದು ಅಥವಾ ಅತ್ಯಾಚಾರಕ್ಕೆ ಒಳಗಾಗಿರಬಹುದು. ತನಿಖೆ ಮಾಡುವ ಜವಾಬ್ದಾರಿ ಸರ್ಕಾರದ್ದು ಆದ್ರೆ ಕೆಲಸ ಮಾಡಿಲ್ಲ. ಒಟ್ಟು 73 ಮಕ್ಕಳಲ್ಲಿ ಕೆಲವರು ಮುರುಘಾ ಮಠದಲ್ಲಿ ಓದುತ್ತಿದ್ದಾರೆ, ಇದರಲ್ಲಿ 11 ಮಕ್ಕಳು ಪತ್ತೆಯಿಲ್ಲ. ಕೂಡಲೇ ಅಧಿಕಾರಿಗಳು ಮಕ್ಕಳನ್ನು ಪತ್ತೆ ಹಚ್ಚಬೇಕಾಗಿದೆ ಎಂದು  ಪರಶುರಾಮ್‌ ಒತ್ತಾಯಿಸಿದ್ದಾರೆ.

Bengaluru: ವೆಸ್ಟ್‌ ಆಫ್‌ ಕಾರ್ಡ್ ರಸ್ತೆ ಮೇಲ್ಸೇತುವೆಯಲ್ಲಿ ದೋಷ, ವಾಹನ ಸವಾರರೇ ಎಚ್ಚರ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more