ಗಲಭೆಯಲ್ಲಿ ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ!

ಗಲಭೆಯಲ್ಲಿ ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ!

Published : Aug 27, 2020, 09:03 AM IST

ಮೌಲ್ವಿಗಳು ಕೂಡಾ ಜಮೀರ್ ಅಹ್ಮದ್ ಹಾಗೂ ಇಮ್ರಾನ್ ಪಾಷಾ ಹಾದಿಯನ್ನೇ ತುಳಿದಿದ್ದಾರೆ. ಗಲಭೆಯಲ್ಲಿ ಸತ್ತ ಪುಂಡರಿಗೆ ನೆರವಿನ ಮಹಾಪೂರ ಘೋಷಿಸಿದ್ದಾರೆ.

ಮೌಲ್ವಿಗಳು ಕೂಡಾ ಜಮೀರ್ ಅಹ್ಮದ್ ಹಾಗೂ ಇಮ್ರಾನ್ ಪಾಷಾ ಹಾದಿಯನ್ನೇ ತುಳಿದಿದ್ದಾರೆ. ಗಲಭೆಯಲ್ಲಿ ಸತ್ತ ಪುಂಡರಿಗೆ ನೆರವಿನ ಮಹಾಪೂರ ಘೋಷಿಸಿದ್ದಾರೆ.

ಸಾರ್ವಜನಿಕ ಆಸ್ತಿ, ಪೊಲೀಸ್ ಠಾಣೆ ಧ್ವಂಸ ಮಾಡುವ ವೇಳೆ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಜಮಾತ್ ಎ ಸುನ್ನತ್‌ನಿಂದ ಐವತ್ತು ಸಾವಿರ ಘೋಷಣೆಯಾಘಿದೆ.

ಇತ್ತ ಜಮೀರ್ ಅಹ್ಮದ್ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರೆ, ಅತ್ತ ಇಮ್ರಾನ್ ಪಾಷಾ ಎರಡು ಲಕ್ಷ ಘೋಷಿಸಿದ್ದರು. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!