ಗಲಭೆಯಲ್ಲಿ ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ!

ಗಲಭೆಯಲ್ಲಿ ಮೃತಪಟ್ಟ ಪುಂಡರಿಗೆ ಮೌಲ್ವಿಗಳಿಂದ ಪರಿಹಾರ!

Published : Aug 27, 2020, 09:03 AM IST

ಮೌಲ್ವಿಗಳು ಕೂಡಾ ಜಮೀರ್ ಅಹ್ಮದ್ ಹಾಗೂ ಇಮ್ರಾನ್ ಪಾಷಾ ಹಾದಿಯನ್ನೇ ತುಳಿದಿದ್ದಾರೆ. ಗಲಭೆಯಲ್ಲಿ ಸತ್ತ ಪುಂಡರಿಗೆ ನೆರವಿನ ಮಹಾಪೂರ ಘೋಷಿಸಿದ್ದಾರೆ.

ಮೌಲ್ವಿಗಳು ಕೂಡಾ ಜಮೀರ್ ಅಹ್ಮದ್ ಹಾಗೂ ಇಮ್ರಾನ್ ಪಾಷಾ ಹಾದಿಯನ್ನೇ ತುಳಿದಿದ್ದಾರೆ. ಗಲಭೆಯಲ್ಲಿ ಸತ್ತ ಪುಂಡರಿಗೆ ನೆರವಿನ ಮಹಾಪೂರ ಘೋಷಿಸಿದ್ದಾರೆ.

ಸಾರ್ವಜನಿಕ ಆಸ್ತಿ, ಪೊಲೀಸ್ ಠಾಣೆ ಧ್ವಂಸ ಮಾಡುವ ವೇಳೆ ಮೃತಪಟ್ಟವರ ಕುಟುಂಬಕ್ಕೆ ರಾಜ್ಯ ಜಮಾತ್ ಎ ಸುನ್ನತ್‌ನಿಂದ ಐವತ್ತು ಸಾವಿರ ಘೋಷಣೆಯಾಘಿದೆ.

ಇತ್ತ ಜಮೀರ್ ಅಹ್ಮದ್ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದರೆ, ಅತ್ತ ಇಮ್ರಾನ್ ಪಾಷಾ ಎರಡು ಲಕ್ಷ ಘೋಷಿಸಿದ್ದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!