ಹಿಂದೂಗಳ ಸರದಿ ಆಯ್ತು...ಈಗ ಮುಸ್ಲಿಮರ ಸರದಿ, ಬೃಹತ್ ಶಕ್ತಿ ಪ್ರದರ್ಶಕ್ಕೆ ಪ್ಲಾನ್?

ಹಿಂದೂಗಳ ಸರದಿ ಆಯ್ತು...ಈಗ ಮುಸ್ಲಿಮರ ಸರದಿ, ಬೃಹತ್ ಶಕ್ತಿ ಪ್ರದರ್ಶಕ್ಕೆ ಪ್ಲಾನ್?

Published : Jun 28, 2022, 06:36 PM IST

ಹಿಜಾಬ್, ಹಲಾಲ್, ಜಟ್ಕಾ, ಮಸೀದಿ-ಮಂದಿರ ಸೇರಿದಂತೆ ಇತರೆ ವಿಚಾರಗಳಿಗೆ ಹಿಂದೂ ಮುಸ್ಲಿಂ ನಡುವೆ ದರ್ಮ ದಂಗಲ್ ನಡೆದಿದ್ದು, ಇದೀಗ ಕೊಂಚ ಶಾಂತವಾಗಿದೆ.ಇದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಮತ್ತೆ ಧರ್ಮ ಸಮರ ಶುರುವಾಯ್ತಾ?  

ಮಂಡ್ಯ, (ಜೂನ್.28): ಹಿಜಾಬ್, ಹಲಾಲ್, ಜಟ್ಕಾ, ಮಸೀದಿ-ಮಂದಿರ ಸೇರಿದಂತೆ ಇತರೆ ವಿಚಾರಗಳಿಗೆ ಹಿಂದೂ ಮುಸ್ಲಿಂ ನಡುವೆ ದರ್ಮ ದಂಗಲ್ ನಡೆದಿದ್ದು, ಇದೀಗ ಕೊಂಚ ಶಾಂತವಾಗಿದೆ.ಇದರ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ ಮತ್ತೆ ಧರ್ಮ ಸಮರ ಶುರುವಾಯ್ತಾ?  

ಮುಸ್ಲಿಮರ ಮತ ಬೇಡ ಎಂದ ಬಿಜೆಪಿ ಶಾಸಕರಿಗೆ ಟೋಪಿ, ಹಸಿರು ಶಾಲು ಕೋರಿಯರ್..!

ಶ್ರೀರಂಗಪಟ್ಟಣದಲ್ಲಿ ಧರ್ಮ ದಂಗಲ್‌ಗೆ ಚಾಲನೆ ಕೊಡಲಾಯ್ತಾ? ಬೃಹತ್ ಶಕ್ತಿ ಪ್ರದರ್ಶಕ್ಕೆ ಮುಸ್ಲಿಂ ಸಂಘಟನೆ ಪ್ಲಾನ್ ಮಾಡಿದೆ. ಹಿಂದೂಗಳ ಸರದಿ ಆಯ್ತು...ಈಗ ಮುಸ್ಲಿಮರ ಸರದಿ

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more