ಈ ಹಂತದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು ಸೂಕ್ತವಲ್ಲ: ಶೆರಿಯಾರ್

ಈ ಹಂತದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯುವುದು ಸೂಕ್ತವಲ್ಲ: ಶೆರಿಯಾರ್

Published : Jun 05, 2020, 01:52 PM ISTUpdated : Jun 05, 2020, 02:01 PM IST

ಒಂದು ಕಡೆ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದು ಕಡೆ ಜೂ. 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ಚರ್ಚಾಸ್ಪದವಾಗಿದೆ. ಧಾರ್ಮಿಕ ಕೇಂದ್ರಗಳು ಜನರ ನಂಬಿಕೆ ಕೇಂದ್ರಗಳಾಗಿರುವುದರಿಂದ ಅಲ್ಲಿ ನಿಯಮಗಳನ್ನು ಪಾಲಿಸುವುದು ಕಷ್ಟಸಾಧ್ಯ. ಇನ್ನಷ್ಟು ಕಾಲ ಇದನ್ನು ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಬಗ್ಗೆ ಚಿಂತಕರಾದ ಶೆರಿಯಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಓಪನ್ ಮಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳು ಇಲ್ಲಿವೆ ನೋಡಿ..! 

ಬೆಂಗಳೂರು (ಜೂ. 05): ಒಂದು ಕಡೆ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಇನ್ನೊಂದು ಕಡೆ ಜೂ. 08 ರಿಂದ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿರುವುದು ಚರ್ಚಾಸ್ಪದವಾಗಿದೆ. ಧಾರ್ಮಿಕ ಕೇಂದ್ರಗಳು ಜನರ ನಂಬಿಕೆ ಕೇಂದ್ರಗಳಾಗಿರುವುದರಿಂದ ಅಲ್ಲಿ ನಿಯಮಗಳನ್ನು ಪಾಲಿಸುವುದು ಕಷ್ಟಸಾಧ್ಯ. ಇನ್ನಷ್ಟು ಕಾಲ ಇದನ್ನು ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ಬಗ್ಗೆ ಚಿಂತಕರಾದ ಶೆರಿಯಾರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಓಪನ್ ಮಾಡುವುದು ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳು ಇಲ್ಲಿವೆ ನೋಡಿ..! 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!