Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Published : Mar 24, 2022, 10:53 AM ISTUpdated : Mar 24, 2022, 11:18 AM IST

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಶಿವಮೊಗ್ಗ (ಮಾ. 24): ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಈ ಮೊದಲು ಚಿನ್ನಪ್ಪ ಎಂಬುವವರು ಸ್ಟಾಲ್ ಟೆಂಡರ್ ಪಡೆದಿದ್ದರು. ಮುಸ್ಲಿಮರ ಸ್ಟಾಲ್‌ಗೆ ಅವಕಾಶ ಕೊಡಲು ಚಿನ್ನಪ್ಪ ಸಿದ್ಧರಾಗಿದ್ರು. ಚಿನ್ನಪ್ಪ ಅವರ ನಿರ್ಧಾರ ವಿರೋಧಿಸಿದ ಭಜರಂಗದಳ ಕಾರ್ಯಕರ್ತರು, ಜಾತ್ರಾ ಸಮಿತಿ ಜೊತೆ ಚರ್ಚಿಸಿ ಟೆಂಡರ್ ಪಡೆದಿದ್ದಾರೆ. ಇನ್ನೂ 4 ದಿನ ಮಾರಿಕಾಂಬಾ ಜಾತ್ರೆ ನಡೆಯಲಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more