Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Published : Mar 24, 2022, 10:53 AM ISTUpdated : Mar 24, 2022, 11:18 AM IST

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಶಿವಮೊಗ್ಗ (ಮಾ. 24): ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಈ ಮೊದಲು ಚಿನ್ನಪ್ಪ ಎಂಬುವವರು ಸ್ಟಾಲ್ ಟೆಂಡರ್ ಪಡೆದಿದ್ದರು. ಮುಸ್ಲಿಮರ ಸ್ಟಾಲ್‌ಗೆ ಅವಕಾಶ ಕೊಡಲು ಚಿನ್ನಪ್ಪ ಸಿದ್ಧರಾಗಿದ್ರು. ಚಿನ್ನಪ್ಪ ಅವರ ನಿರ್ಧಾರ ವಿರೋಧಿಸಿದ ಭಜರಂಗದಳ ಕಾರ್ಯಕರ್ತರು, ಜಾತ್ರಾ ಸಮಿತಿ ಜೊತೆ ಚರ್ಚಿಸಿ ಟೆಂಡರ್ ಪಡೆದಿದ್ದಾರೆ. ಇನ್ನೂ 4 ದಿನ ಮಾರಿಕಾಂಬಾ ಜಾತ್ರೆ ನಡೆಯಲಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more