Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Published : Mar 24, 2022, 10:53 AM ISTUpdated : Mar 24, 2022, 11:18 AM IST

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಶಿವಮೊಗ್ಗ (ಮಾ. 24): ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಈ ಮೊದಲು ಚಿನ್ನಪ್ಪ ಎಂಬುವವರು ಸ್ಟಾಲ್ ಟೆಂಡರ್ ಪಡೆದಿದ್ದರು. ಮುಸ್ಲಿಮರ ಸ್ಟಾಲ್‌ಗೆ ಅವಕಾಶ ಕೊಡಲು ಚಿನ್ನಪ್ಪ ಸಿದ್ಧರಾಗಿದ್ರು. ಚಿನ್ನಪ್ಪ ಅವರ ನಿರ್ಧಾರ ವಿರೋಧಿಸಿದ ಭಜರಂಗದಳ ಕಾರ್ಯಕರ್ತರು, ಜಾತ್ರಾ ಸಮಿತಿ ಜೊತೆ ಚರ್ಚಿಸಿ ಟೆಂಡರ್ ಪಡೆದಿದ್ದಾರೆ. ಇನ್ನೂ 4 ದಿನ ಮಾರಿಕಾಂಬಾ ಜಾತ್ರೆ ನಡೆಯಲಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more