Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Published : Mar 24, 2022, 10:53 AM ISTUpdated : Mar 24, 2022, 11:18 AM IST

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಶಿವಮೊಗ್ಗ (ಮಾ. 24): ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಈ ಮೊದಲು ಚಿನ್ನಪ್ಪ ಎಂಬುವವರು ಸ್ಟಾಲ್ ಟೆಂಡರ್ ಪಡೆದಿದ್ದರು. ಮುಸ್ಲಿಮರ ಸ್ಟಾಲ್‌ಗೆ ಅವಕಾಶ ಕೊಡಲು ಚಿನ್ನಪ್ಪ ಸಿದ್ಧರಾಗಿದ್ರು. ಚಿನ್ನಪ್ಪ ಅವರ ನಿರ್ಧಾರ ವಿರೋಧಿಸಿದ ಭಜರಂಗದಳ ಕಾರ್ಯಕರ್ತರು, ಜಾತ್ರಾ ಸಮಿತಿ ಜೊತೆ ಚರ್ಚಿಸಿ ಟೆಂಡರ್ ಪಡೆದಿದ್ದಾರೆ. ಇನ್ನೂ 4 ದಿನ ಮಾರಿಕಾಂಬಾ ಜಾತ್ರೆ ನಡೆಯಲಿದೆ. 

 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more