Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Muslim Traders Ban: ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರು ಬ್ಯಾನ್

Published : Mar 24, 2022, 10:53 AM ISTUpdated : Mar 24, 2022, 11:18 AM IST

ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಶಿವಮೊಗ್ಗ (ಮಾ. 24): ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ (Muslim Traders) ಅವಕಾಶ ನಿರಾಕರಣೆ ಮುಂದುವರೆದಿದೆ. ಕರಾವಳಿಯಲ್ಲಿ ಶುರುವಾದ ಈ ನಿರ್ಬಂಧ, ಈಗ ಶಿವಮೊಗ್ಗಕ್ಕೂ (Shivamogga) ಹಬ್ಬಿದೆ. ಶಿವಮೊಗ್ಗ ಮಾರಿಕಾಂಬಾ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ನಿರ್ಬಂಧಿಸಲಾಗಿದೆ. ಇಡೀ ಜಾತ್ರೆಯ ಸ್ಟಾಲ್‌ಗಳ ಟೆಂಡರ್ ಪಡೆದಿದ್ದಾರೆ ಭಜರಂಗದಳ ಯುವಕರು. 

ಈ ಮೊದಲು ಚಿನ್ನಪ್ಪ ಎಂಬುವವರು ಸ್ಟಾಲ್ ಟೆಂಡರ್ ಪಡೆದಿದ್ದರು. ಮುಸ್ಲಿಮರ ಸ್ಟಾಲ್‌ಗೆ ಅವಕಾಶ ಕೊಡಲು ಚಿನ್ನಪ್ಪ ಸಿದ್ಧರಾಗಿದ್ರು. ಚಿನ್ನಪ್ಪ ಅವರ ನಿರ್ಧಾರ ವಿರೋಧಿಸಿದ ಭಜರಂಗದಳ ಕಾರ್ಯಕರ್ತರು, ಜಾತ್ರಾ ಸಮಿತಿ ಜೊತೆ ಚರ್ಚಿಸಿ ಟೆಂಡರ್ ಪಡೆದಿದ್ದಾರೆ. ಇನ್ನೂ 4 ದಿನ ಮಾರಿಕಾಂಬಾ ಜಾತ್ರೆ ನಡೆಯಲಿದೆ. 

 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more