Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

Published : Apr 12, 2022, 11:31 AM ISTUpdated : Apr 12, 2022, 11:40 AM IST

ಕರಾವಳಿ, ಶಿವಮೊಗ್ಗ ಆಯ್ತು ಈಗ ಹಾಸನ ಸರದಿ. ಮಾಜಿ ಸಚಿವ ಎಚ್‌ ಡಿ ರೇವಣ್ಣ ತವರಲ್ಲಿ ಧರ್ಮ ದಂಗಲ್ ಶುರುವಾಗಿದೆ. ಹಾಸನದ ಬೇಲೂರಿನಲ್ಲಿ ಧರ್ಮ ಸಂಘರ್ಷ ಮುಂದುವರೆದಿದೆ. 

ಬೆಂಗಳೂರು (ಏ. 12): ಕರಾವಳಿ, ಶಿವಮೊಗ್ಗ ಆಯ್ತು ಈಗ ಹಾಸನ ಸರದಿ. ಮಾಜಿ ಸಚಿವ ಎಚ್‌ ಡಿ ರೇವಣ್ಣ ತವರಲ್ಲಿ ಧರ್ಮ ದಂಗಲ್ ಶುರುವಾಗಿದೆ. ಹಾಸನದ ಬೇಲೂರಿನಲ್ಲಿ ಧರ್ಮ ಸಂಘರ್ಷ ಮುಂದುವರೆದಿದೆ. 

ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲಾಗಿದೆ. ಜಾತ್ರೆಯಲ್ಲಿ ವ್ಯಾಪಾರ ವಹಿವಾಟಿಗೆ ಅಲಿಖಿತ ನಿರ್ಬಂಧ ಹಾಕಲಾಗಿದೆ. ಜಾತ್ರೆ ಮಳಿಗೆ ಜಾಗ ಹರಾಜಿಗೆ ಮುಸ್ಲಿಂ ವ್ಯಾಪಾರಿಗಳು ಗೈರಾಗಿದ್ದಾರೆ. 1.25 ಲಕ್ಷಕ್ಕೆ ಗಿರೀಶ್ ಮತ್ತು ಸಿದ್ಧೇಶ್‌ಗೆ ಮಳಿಗೆ ದಕ್ಕಿದೆ. ಮುಸ್ಲಿಮರಿಗೆ ಮಳಿಗೆ ನೀಡದಿರಲು ಬಿಡ್‌ದಾರರು ನಿರ್ಧರಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ನವರು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. 
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more