Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

Hassan: ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ, ಹರಾಜಿಗೆ ಗೈರು

Published : Apr 12, 2022, 11:31 AM ISTUpdated : Apr 12, 2022, 11:40 AM IST

ಕರಾವಳಿ, ಶಿವಮೊಗ್ಗ ಆಯ್ತು ಈಗ ಹಾಸನ ಸರದಿ. ಮಾಜಿ ಸಚಿವ ಎಚ್‌ ಡಿ ರೇವಣ್ಣ ತವರಲ್ಲಿ ಧರ್ಮ ದಂಗಲ್ ಶುರುವಾಗಿದೆ. ಹಾಸನದ ಬೇಲೂರಿನಲ್ಲಿ ಧರ್ಮ ಸಂಘರ್ಷ ಮುಂದುವರೆದಿದೆ. 

ಬೆಂಗಳೂರು (ಏ. 12): ಕರಾವಳಿ, ಶಿವಮೊಗ್ಗ ಆಯ್ತು ಈಗ ಹಾಸನ ಸರದಿ. ಮಾಜಿ ಸಚಿವ ಎಚ್‌ ಡಿ ರೇವಣ್ಣ ತವರಲ್ಲಿ ಧರ್ಮ ದಂಗಲ್ ಶುರುವಾಗಿದೆ. ಹಾಸನದ ಬೇಲೂರಿನಲ್ಲಿ ಧರ್ಮ ಸಂಘರ್ಷ ಮುಂದುವರೆದಿದೆ. 

ಬೇಲೂರು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲಾಗಿದೆ. ಜಾತ್ರೆಯಲ್ಲಿ ವ್ಯಾಪಾರ ವಹಿವಾಟಿಗೆ ಅಲಿಖಿತ ನಿರ್ಬಂಧ ಹಾಕಲಾಗಿದೆ. ಜಾತ್ರೆ ಮಳಿಗೆ ಜಾಗ ಹರಾಜಿಗೆ ಮುಸ್ಲಿಂ ವ್ಯಾಪಾರಿಗಳು ಗೈರಾಗಿದ್ದಾರೆ. 1.25 ಲಕ್ಷಕ್ಕೆ ಗಿರೀಶ್ ಮತ್ತು ಸಿದ್ಧೇಶ್‌ಗೆ ಮಳಿಗೆ ದಕ್ಕಿದೆ. ಮುಸ್ಲಿಮರಿಗೆ ಮಳಿಗೆ ನೀಡದಿರಲು ಬಿಡ್‌ದಾರರು ನಿರ್ಧರಿಸಿದ್ದಾರೆ. ವಿಶ್ವ ಹಿಂದೂ ಪರಿಷತ್‌ನವರು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ. 
 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more