Boycott of Muslim Traders: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

Boycott of Muslim Traders: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

Published : Mar 23, 2022, 01:20 PM IST

ಮಂಗಳೂರಿನ ಮಂಗಳಾದೇವಿ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ, ಉಡುಪಿ ಜಿಲ್ಲೆ ಕಾಪುವಿನ ಮಾರಿಗುಡಿ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. 

ಮಂಗಳೂರು (ಮಾ. 23): ಮಂಗಳಾದೇವಿ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ, ಉಡುಪಿ ಜಿಲ್ಲೆ ಕಾಪುವಿನ ಮಾರಿಗುಡಿ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈ ನೆಲದ ಸಂವಿಧಾನ ಕಾನೂನುಗಳನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನು ಅಮಾನುಷವಾಗಿ ಕೊಲ್ಲುವ, ಈ ದೇಶದ ಅಖಂಡತೆಗೆ ಸವಾಲು ಎಸೆಯುವ ಮತಾಂಧರ ಜೊತೆ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸುವುದಿಲ್ಲ ಮತ್ತು ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂಬ ಒಕ್ಕಣೆಯಿರುವ ಬ್ಯಾನರ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳಾದೇವಿ, ಬಪ್ಪನಾಡು ದೇವಸ್ಥಾನಗಳಲ್ಲಿ ಹಿಂದೂಪರ ಸಂಘಟನೆಗಳು ಬಹಿರಂಗವಾಗಿ ಅಳವಡಿಸಲಾಗಿದೆ. ಪುತ್ತೂರು ದೇವಸ್ಥಾನದ ಆಡಳಿತ ಮಂಡಳಿಯು ಹಿಂದೂ ಬಾಂಧವರಿಗೆ ಮಾತ್ರ ಜಾತ್ರೆಯ ಸಂತೆ ಗುತ್ತಿಗೆಯಲ್ಲಿ ಭಾಗವಹಿಸಲು ಅವಕಾಶ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ. 

ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಹಿಜಾಬ್‌ ಧರಿಸುವುದನ್ನು ಬೆಂಬಲಿಸಿ ಕೆಲ ಮುಸ್ಲಿಂ ಪರ ಸಂಘಟನೆಗಳು ಇತ್ತೀಚೆಗೆ ರಾಜ್ಯಾದ್ಯಂತ ಅಂಗಡಿ ಬಂದ್‌ ನಡೆಸಿರುವ ಬಗ್ಗೆ ಉಂಟಾಗಿರುವ ಅಸಮಾಧಾನವೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more