Boycott of Muslim Traders: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

Boycott of Muslim Traders: ಪುತ್ತೂರು ಮಹಾಲಿಂಗೇಶ್ವರ ಜಾತ್ರೆಗೂ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ

Published : Mar 23, 2022, 01:20 PM IST

ಮಂಗಳೂರಿನ ಮಂಗಳಾದೇವಿ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ, ಉಡುಪಿ ಜಿಲ್ಲೆ ಕಾಪುವಿನ ಮಾರಿಗುಡಿ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. 

ಮಂಗಳೂರು (ಮಾ. 23): ಮಂಗಳಾದೇವಿ, ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ, ಉಡುಪಿ ಜಿಲ್ಲೆ ಕಾಪುವಿನ ಮಾರಿಗುಡಿ ಜಾತ್ರೆಗಳಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ ವಿಧಿಸಲಾಗಿದೆ. ಈ ನೆಲದ ಸಂವಿಧಾನ ಕಾನೂನುಗಳನ್ನು ಗೌರವಿಸದ, ನಾವು ಪೂಜಿಸುವ ಗೋವುಗಳನ್ನು ಅಮಾನುಷವಾಗಿ ಕೊಲ್ಲುವ, ಈ ದೇಶದ ಅಖಂಡತೆಗೆ ಸವಾಲು ಎಸೆಯುವ ಮತಾಂಧರ ಜೊತೆ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸುವುದಿಲ್ಲ ಮತ್ತು ವ್ಯಾಪಾರ ನಡೆಸಲು ಅವಕಾಶ ನೀಡುವುದಿಲ್ಲ ಎಂಬ ಒಕ್ಕಣೆಯಿರುವ ಬ್ಯಾನರ್‌ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳಾದೇವಿ, ಬಪ್ಪನಾಡು ದೇವಸ್ಥಾನಗಳಲ್ಲಿ ಹಿಂದೂಪರ ಸಂಘಟನೆಗಳು ಬಹಿರಂಗವಾಗಿ ಅಳವಡಿಸಲಾಗಿದೆ. ಪುತ್ತೂರು ದೇವಸ್ಥಾನದ ಆಡಳಿತ ಮಂಡಳಿಯು ಹಿಂದೂ ಬಾಂಧವರಿಗೆ ಮಾತ್ರ ಜಾತ್ರೆಯ ಸಂತೆ ಗುತ್ತಿಗೆಯಲ್ಲಿ ಭಾಗವಹಿಸಲು ಅವಕಾಶ ಎಂದು ಪತ್ರಿಕಾ ಪ್ರಕಟಣೆ ಹೊರಡಿಸಿದೆ. 

ಹೈಕೋರ್ಟ್‌ ತೀರ್ಪಿನ ಹೊರತಾಗಿಯೂ ಹಿಜಾಬ್‌ ಧರಿಸುವುದನ್ನು ಬೆಂಬಲಿಸಿ ಕೆಲ ಮುಸ್ಲಿಂ ಪರ ಸಂಘಟನೆಗಳು ಇತ್ತೀಚೆಗೆ ರಾಜ್ಯಾದ್ಯಂತ ಅಂಗಡಿ ಬಂದ್‌ ನಡೆಸಿರುವ ಬಗ್ಗೆ ಉಂಟಾಗಿರುವ ಅಸಮಾಧಾನವೇ ಈ ಬೆಳವಣಿಗೆಗೆ ಕಾರಣ ಎಂದು ಹೇಳಲಾಗಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more