Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Published : Mar 25, 2022, 10:14 AM IST

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 
 

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 

ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿರುವ ಮುಸ್ಲಿಂ ಅಂಗಡಿಗಳನ್ನು ತೆಗೆಸುತ್ತೇವೆ. ದೇವಸ್ಥಾನದ ನೂರು ಮೀಟರ್‌ ಆವರಣದಲ್ಲಿ ಅಂಗಡಿ ಇರಬಾರದು. ಮೊದಲಿಗೆ ಮುಜರಾಯಿ ಅಧಿಕಾರಿಗಳಿಂದ ನೋಟಿಸ್‌ ಕೊಡಿಸುತ್ತೇವೆ. ನೋಟಿಸ್‌ ಕೊಟ್ಟನಂತರವೂ ಅಂಗಡಿಗಳನ್ನು ತೆರವು ಮಾಡದಿದ್ದರೆ ನಾವೇ ಅಂಗಡಿ ತೆಗೆಸ ಮುನ್ನುಗ್ಗುತ್ತೇವೆ ಎಂದು ಇದೇ ವೇಳೆ ಮುತಾಲಿಕ್‌ ಎಚ್ಚರಿಕೆ ನೀಡಿದರು.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more