Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Published : Mar 25, 2022, 10:14 AM IST

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 
 

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 

ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿರುವ ಮುಸ್ಲಿಂ ಅಂಗಡಿಗಳನ್ನು ತೆಗೆಸುತ್ತೇವೆ. ದೇವಸ್ಥಾನದ ನೂರು ಮೀಟರ್‌ ಆವರಣದಲ್ಲಿ ಅಂಗಡಿ ಇರಬಾರದು. ಮೊದಲಿಗೆ ಮುಜರಾಯಿ ಅಧಿಕಾರಿಗಳಿಂದ ನೋಟಿಸ್‌ ಕೊಡಿಸುತ್ತೇವೆ. ನೋಟಿಸ್‌ ಕೊಟ್ಟನಂತರವೂ ಅಂಗಡಿಗಳನ್ನು ತೆರವು ಮಾಡದಿದ್ದರೆ ನಾವೇ ಅಂಗಡಿ ತೆಗೆಸ ಮುನ್ನುಗ್ಗುತ್ತೇವೆ ಎಂದು ಇದೇ ವೇಳೆ ಮುತಾಲಿಕ್‌ ಎಚ್ಚರಿಕೆ ನೀಡಿದರು.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more