Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Ban Muslim Traders: ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರ ನಿರ್ಬಂಧಿಸಬೇಕು: ಮುತಾಲಿಕ್

Published : Mar 25, 2022, 10:14 AM IST

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 
 

ಮುಸ್ಲಿಂರ ಮಾನಸಿಕತೆ ಬದಲಾಗುವವರೆಗೂ ಗೋಹತ್ಯೆ, ಗೋಮಾಂಸ ತಿನ್ನುವುದನ್ನು ನಿಲ್ಲಿಸುವವರೆಗೂ ಮುಸ್ಲಿಮರ ಜತೆ ವ್ಯಾಪಾರ ವಹಿವಾಟ ಬಂದ್‌ ಮಾಡಲಾಗುತ್ತದೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿ​ದ್ದಾರೆ. 

ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿರುವ ಮುಸ್ಲಿಂ ಅಂಗಡಿಗಳನ್ನು ತೆಗೆಸುತ್ತೇವೆ. ದೇವಸ್ಥಾನದ ನೂರು ಮೀಟರ್‌ ಆವರಣದಲ್ಲಿ ಅಂಗಡಿ ಇರಬಾರದು. ಮೊದಲಿಗೆ ಮುಜರಾಯಿ ಅಧಿಕಾರಿಗಳಿಂದ ನೋಟಿಸ್‌ ಕೊಡಿಸುತ್ತೇವೆ. ನೋಟಿಸ್‌ ಕೊಟ್ಟನಂತರವೂ ಅಂಗಡಿಗಳನ್ನು ತೆರವು ಮಾಡದಿದ್ದರೆ ನಾವೇ ಅಂಗಡಿ ತೆಗೆಸ ಮುನ್ನುಗ್ಗುತ್ತೇವೆ ಎಂದು ಇದೇ ವೇಳೆ ಮುತಾಲಿಕ್‌ ಎಚ್ಚರಿಕೆ ನೀಡಿದರು.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more