'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

Published : Aug 19, 2020, 04:45 PM ISTUpdated : Aug 19, 2020, 04:59 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ 19): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾನೂನಿನ ಮುಂದೆ ಎಲ್ಲರೂ ಸಮಾನರು. ಮುಸಲ್ಮಾನರು ಕೂಡಾ ಇದಕ್ಕೆ ಹೊರತಾಗಿಲ್ಲ. ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಮಾಯಕರಿಗೆ ಶಿಕ್ಷೆಯಾಗುವುದು ಸರಿಯಲ್ಲ. ಅಂತವರನ್ನು ಬಿಡಬೇಕು. ಈ ಬಗ್ಗೆ ಮುಸ್ಲಿಂ ಮುಖಂಡರು, ನಾಯಕರು ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!