'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

'ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ'; ಡಿಜೆ ಹಳ್ಳಿ ಮಹಿಳೆಯರ ಆಕ್ರೋಶ

Published : Aug 19, 2020, 04:45 PM ISTUpdated : Aug 19, 2020, 04:59 PM IST

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಆ 19): ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 350 ಕ್ಕೂ ಹೆಚ್ಚು ಗಲಭೆಕೋರರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಧರ್ಮ ಗುರುಗಳು, ರಾಜಕೀಯ ನಾಯಕರು, ಕೈ ಕಟ್ಟಿ ಕುಳಿತಿದ್ದಾರೆ. ಅಮಾಯಕ ಮಕ್ಕಳನ್ನು ಪೊಲೀಸರು ಜೈಲಿಗೆ ಹಾಕುತ್ತಿದ್ದಾರೆ. ಮುಸ್ಲಿಂ ಮುಖಂಡರು ಕೈ ಕಟ್ಟಿ ಕುಳಿತರೆ ನಾವು ಗುಲಾಮರಾಗುತ್ತೇವೆ' ಎಂದು ಡಿಜೆ ಹಳ್ಳಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕಾನೂನಿನ ಮುಂದೆ ಎಲ್ಲರೂ ಸಮಾನರು. ಮುಸಲ್ಮಾನರು ಕೂಡಾ ಇದಕ್ಕೆ ಹೊರತಾಗಿಲ್ಲ. ಯಾರೂ ಕೂಡಾ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಅಮಾಯಕರಿಗೆ ಶಿಕ್ಷೆಯಾಗುವುದು ಸರಿಯಲ್ಲ. ಅಂತವರನ್ನು ಬಿಡಬೇಕು. ಈ ಬಗ್ಗೆ ಮುಸ್ಲಿಂ ಮುಖಂಡರು, ನಾಯಕರು ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!