ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

Published : Dec 30, 2024, 10:19 PM IST

ಧಾರವಾಡದ ಮತ್ತೂಟ್‌ ಫೈನಾನ್ಸ್‌ನಲ್ಲಿ ಮ್ಯಾನೇಜರ್‌ ಸೇರಿದಂತೆ ನಾಲ್ವರ ಬಂಧನ. ಗೋಲ್ಡ್‌ ಹರಾಜು ಹೆಸರಿನಲ್ಲಿ 14 ಜನರಿಂದ 65 ಲಕ್ಷ ವಂಚನೆ.

ಬೆಂಗಳೂರು (ಡಿ.30): ಮತ್ತೂಟ್‌ ಫೈನಾನ್ಸ್‌ನಲ್ಲಿ ಬಂಗಾರದ ಆಭರಣಗಳನ್ನ ಅಡವಿಡುವಾಗ ಎಚ್ಚರ ಎಚ್ಚರ ಎಚ್ಚರ. ಬೇಲಿಯೇ ಎದ್ದು ಹೊಲವನ್ನ ಮೇಯ್ದಂತಾಗಿದೆ ಮತ್ತೂಟ್‌ ಫೈನಾನ್ಸ್‌ ಕಂಪನಿ ಕಥೆ. ಕಂಪನಿಯ ಕಿಲಾಡಿ ಮ್ಯಾನೇಜರ್‌ ಒಂದೂವರೆ ಕೋಟಿಗೂ ಹೆಚ್ಚು ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

ಧಾರವಾಡ ನಗರದಲ್ಲಿ ಟಿಪ್ಪುಸರ್ಕಲ್ ಬಳಿ ಇರುವ ಮತ್ತೂಟ್‌ ಫೈನಾನ್ಸ್‌ ಖಾತೆಯಲ್ಲಿ ಈ ಪ್ರಕರಣ ನಡೆದಿದೆ. ಫೈನಾನ್ಸ್‌ನ ಮ್ಯಾನೇಜರ್ ಮೊಹಮದ್‌ ಯಾಸಿನ್ ಚಾಂದಖಾನ್ ಮತ್ತು ಅವನ ಆಪ್ತ ಗ್ರಾಹಕರಿಂದ ಫೈನಾನ್ಸ್‌ ಕಂಪನಿಗೆ ವಂಚನೆ ಮಾಡಲಾಗಿದೆ.

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ಕಂಪನಿಯ ವಲಯ ಮುಖ್ಯಸ್ಥ ಪ್ರಸನ್ನಕುಮಾರ ಎಂಬುವರಿಂದ ದೂರು ದಾಖಲಾಗಿದೆ. ದೂರು ದಾಖಲಾದ ಬಳಿಕ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸ್‌ನ ಗೋಲ್ಡ್‌ ಹರಾಜು ಮಾಡಲಾಗುವುದು ಎಂದು ಸುಳ್ಳು ಹೇಳಿ 14 ಜನರಿಂದ 65 ಲಕ್ಷ ಹಣವನ್ನ ಡಿಪಾಸಿಟ್‌ ಅನ್ನು ಮ್ಯಾನೇಜರ್ ಕಟ್ಟಿಸಿಕೊಂಡಿದ್ದರು.
 

 

21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more