ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

Published : Dec 30, 2024, 10:19 PM IST

ಧಾರವಾಡದ ಮತ್ತೂಟ್‌ ಫೈನಾನ್ಸ್‌ನಲ್ಲಿ ಮ್ಯಾನೇಜರ್‌ ಸೇರಿದಂತೆ ನಾಲ್ವರ ಬಂಧನ. ಗೋಲ್ಡ್‌ ಹರಾಜು ಹೆಸರಿನಲ್ಲಿ 14 ಜನರಿಂದ 65 ಲಕ್ಷ ವಂಚನೆ.

ಬೆಂಗಳೂರು (ಡಿ.30): ಮತ್ತೂಟ್‌ ಫೈನಾನ್ಸ್‌ನಲ್ಲಿ ಬಂಗಾರದ ಆಭರಣಗಳನ್ನ ಅಡವಿಡುವಾಗ ಎಚ್ಚರ ಎಚ್ಚರ ಎಚ್ಚರ. ಬೇಲಿಯೇ ಎದ್ದು ಹೊಲವನ್ನ ಮೇಯ್ದಂತಾಗಿದೆ ಮತ್ತೂಟ್‌ ಫೈನಾನ್ಸ್‌ ಕಂಪನಿ ಕಥೆ. ಕಂಪನಿಯ ಕಿಲಾಡಿ ಮ್ಯಾನೇಜರ್‌ ಒಂದೂವರೆ ಕೋಟಿಗೂ ಹೆಚ್ಚು ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

ಧಾರವಾಡ ನಗರದಲ್ಲಿ ಟಿಪ್ಪುಸರ್ಕಲ್ ಬಳಿ ಇರುವ ಮತ್ತೂಟ್‌ ಫೈನಾನ್ಸ್‌ ಖಾತೆಯಲ್ಲಿ ಈ ಪ್ರಕರಣ ನಡೆದಿದೆ. ಫೈನಾನ್ಸ್‌ನ ಮ್ಯಾನೇಜರ್ ಮೊಹಮದ್‌ ಯಾಸಿನ್ ಚಾಂದಖಾನ್ ಮತ್ತು ಅವನ ಆಪ್ತ ಗ್ರಾಹಕರಿಂದ ಫೈನಾನ್ಸ್‌ ಕಂಪನಿಗೆ ವಂಚನೆ ಮಾಡಲಾಗಿದೆ.

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ಕಂಪನಿಯ ವಲಯ ಮುಖ್ಯಸ್ಥ ಪ್ರಸನ್ನಕುಮಾರ ಎಂಬುವರಿಂದ ದೂರು ದಾಖಲಾಗಿದೆ. ದೂರು ದಾಖಲಾದ ಬಳಿಕ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸ್‌ನ ಗೋಲ್ಡ್‌ ಹರಾಜು ಮಾಡಲಾಗುವುದು ಎಂದು ಸುಳ್ಳು ಹೇಳಿ 14 ಜನರಿಂದ 65 ಲಕ್ಷ ಹಣವನ್ನ ಡಿಪಾಸಿಟ್‌ ಅನ್ನು ಮ್ಯಾನೇಜರ್ ಕಟ್ಟಿಸಿಕೊಂಡಿದ್ದರು.
 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more