ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

Published : Dec 30, 2024, 10:19 PM IST

ಧಾರವಾಡದ ಮತ್ತೂಟ್‌ ಫೈನಾನ್ಸ್‌ನಲ್ಲಿ ಮ್ಯಾನೇಜರ್‌ ಸೇರಿದಂತೆ ನಾಲ್ವರ ಬಂಧನ. ಗೋಲ್ಡ್‌ ಹರಾಜು ಹೆಸರಿನಲ್ಲಿ 14 ಜನರಿಂದ 65 ಲಕ್ಷ ವಂಚನೆ.

ಬೆಂಗಳೂರು (ಡಿ.30): ಮತ್ತೂಟ್‌ ಫೈನಾನ್ಸ್‌ನಲ್ಲಿ ಬಂಗಾರದ ಆಭರಣಗಳನ್ನ ಅಡವಿಡುವಾಗ ಎಚ್ಚರ ಎಚ್ಚರ ಎಚ್ಚರ. ಬೇಲಿಯೇ ಎದ್ದು ಹೊಲವನ್ನ ಮೇಯ್ದಂತಾಗಿದೆ ಮತ್ತೂಟ್‌ ಫೈನಾನ್ಸ್‌ ಕಂಪನಿ ಕಥೆ. ಕಂಪನಿಯ ಕಿಲಾಡಿ ಮ್ಯಾನೇಜರ್‌ ಒಂದೂವರೆ ಕೋಟಿಗೂ ಹೆಚ್ಚು ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

ಧಾರವಾಡ ನಗರದಲ್ಲಿ ಟಿಪ್ಪುಸರ್ಕಲ್ ಬಳಿ ಇರುವ ಮತ್ತೂಟ್‌ ಫೈನಾನ್ಸ್‌ ಖಾತೆಯಲ್ಲಿ ಈ ಪ್ರಕರಣ ನಡೆದಿದೆ. ಫೈನಾನ್ಸ್‌ನ ಮ್ಯಾನೇಜರ್ ಮೊಹಮದ್‌ ಯಾಸಿನ್ ಚಾಂದಖಾನ್ ಮತ್ತು ಅವನ ಆಪ್ತ ಗ್ರಾಹಕರಿಂದ ಫೈನಾನ್ಸ್‌ ಕಂಪನಿಗೆ ವಂಚನೆ ಮಾಡಲಾಗಿದೆ.

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ಕಂಪನಿಯ ವಲಯ ಮುಖ್ಯಸ್ಥ ಪ್ರಸನ್ನಕುಮಾರ ಎಂಬುವರಿಂದ ದೂರು ದಾಖಲಾಗಿದೆ. ದೂರು ದಾಖಲಾದ ಬಳಿಕ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸ್‌ನ ಗೋಲ್ಡ್‌ ಹರಾಜು ಮಾಡಲಾಗುವುದು ಎಂದು ಸುಳ್ಳು ಹೇಳಿ 14 ಜನರಿಂದ 65 ಲಕ್ಷ ಹಣವನ್ನ ಡಿಪಾಸಿಟ್‌ ಅನ್ನು ಮ್ಯಾನೇಜರ್ ಕಟ್ಟಿಸಿಕೊಂಡಿದ್ದರು.
 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more