ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

Published : Dec 30, 2024, 10:19 PM IST

ಧಾರವಾಡದ ಮತ್ತೂಟ್‌ ಫೈನಾನ್ಸ್‌ನಲ್ಲಿ ಮ್ಯಾನೇಜರ್‌ ಸೇರಿದಂತೆ ನಾಲ್ವರ ಬಂಧನ. ಗೋಲ್ಡ್‌ ಹರಾಜು ಹೆಸರಿನಲ್ಲಿ 14 ಜನರಿಂದ 65 ಲಕ್ಷ ವಂಚನೆ.

ಬೆಂಗಳೂರು (ಡಿ.30): ಮತ್ತೂಟ್‌ ಫೈನಾನ್ಸ್‌ನಲ್ಲಿ ಬಂಗಾರದ ಆಭರಣಗಳನ್ನ ಅಡವಿಡುವಾಗ ಎಚ್ಚರ ಎಚ್ಚರ ಎಚ್ಚರ. ಬೇಲಿಯೇ ಎದ್ದು ಹೊಲವನ್ನ ಮೇಯ್ದಂತಾಗಿದೆ ಮತ್ತೂಟ್‌ ಫೈನಾನ್ಸ್‌ ಕಂಪನಿ ಕಥೆ. ಕಂಪನಿಯ ಕಿಲಾಡಿ ಮ್ಯಾನೇಜರ್‌ ಒಂದೂವರೆ ಕೋಟಿಗೂ ಹೆಚ್ಚು ವಂಚನೆ ಮಾಡಿ ಸಿಕ್ಕಿಹಾಕಿಕೊಂಡಿದ್ದಾನೆ.

ಧಾರವಾಡ ನಗರದಲ್ಲಿ ಟಿಪ್ಪುಸರ್ಕಲ್ ಬಳಿ ಇರುವ ಮತ್ತೂಟ್‌ ಫೈನಾನ್ಸ್‌ ಖಾತೆಯಲ್ಲಿ ಈ ಪ್ರಕರಣ ನಡೆದಿದೆ. ಫೈನಾನ್ಸ್‌ನ ಮ್ಯಾನೇಜರ್ ಮೊಹಮದ್‌ ಯಾಸಿನ್ ಚಾಂದಖಾನ್ ಮತ್ತು ಅವನ ಆಪ್ತ ಗ್ರಾಹಕರಿಂದ ಫೈನಾನ್ಸ್‌ ಕಂಪನಿಗೆ ವಂಚನೆ ಮಾಡಲಾಗಿದೆ.

ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ

ಕಂಪನಿಯ ವಲಯ ಮುಖ್ಯಸ್ಥ ಪ್ರಸನ್ನಕುಮಾರ ಎಂಬುವರಿಂದ ದೂರು ದಾಖಲಾಗಿದೆ. ದೂರು ದಾಖಲಾದ ಬಳಿಕ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಫೈನಾನ್ಸ್‌ನ ಗೋಲ್ಡ್‌ ಹರಾಜು ಮಾಡಲಾಗುವುದು ಎಂದು ಸುಳ್ಳು ಹೇಳಿ 14 ಜನರಿಂದ 65 ಲಕ್ಷ ಹಣವನ್ನ ಡಿಪಾಸಿಟ್‌ ಅನ್ನು ಮ್ಯಾನೇಜರ್ ಕಟ್ಟಿಸಿಕೊಂಡಿದ್ದರು.
 

 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more