ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

Suvarna News   | Asianet News
Published : Jan 26, 2020, 12:54 PM IST

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

ಬೆಂಗಳೂರು (ಜ. 26): ಭೂಗತ ಲೋಕ ಎಂದೂ ಮರೆಯದ ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.  ಕ್ಯಾನ್ಸರ್‌ ಅವರ ನಿಜವಾದ ಶತ್ರುವಾಗಿದೆ. ಅವರ ಹೋರಾಟ ಏನಿದ್ದರೂ ಕ್ಯಾನ್ಸರ್‌ ವಿರುದ್ಧ. ಜೀವವನ್ನೇ ತೆಗೆಯುವ ಮಹಾಮಾರಿ ಕ್ಯಾನ್ಸರನ್ನು ಗೆದ್ದು ಬರುತ್ತೀನಿ ಎಂಬ ವಿಶ್ವಾಸದಲ್ಲಿದ್ದಾರೆ ಮುತ್ತಪ್ಪ ರೈ. ಗೆದ್ದು ಬರಲಿ ಎಂಬುದು ನಮ್ಮ ಆಶಯ. 

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!