ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

ಪಿಎಂ ಮೋದಿ ದೇಶವನ್ನು ಒಗ್ಗಟ್ಟುಗೊಳಿಸಿದ ನಾಯಕ: ಮುತ್ತಪ್ಪ ರೈ

Suvarna News   | Asianet News
Published : Jan 26, 2020, 12:54 PM IST

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

ಬೆಂಗಳೂರು (ಜ. 26): ಭೂಗತ ಲೋಕ ಎಂದೂ ಮರೆಯದ ಮುತ್ತಪ್ಪ ರೈ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ.  ಕ್ಯಾನ್ಸರ್‌ ಅವರ ನಿಜವಾದ ಶತ್ರುವಾಗಿದೆ. ಅವರ ಹೋರಾಟ ಏನಿದ್ದರೂ ಕ್ಯಾನ್ಸರ್‌ ವಿರುದ್ಧ. ಜೀವವನ್ನೇ ತೆಗೆಯುವ ಮಹಾಮಾರಿ ಕ್ಯಾನ್ಸರನ್ನು ಗೆದ್ದು ಬರುತ್ತೀನಿ ಎಂಬ ವಿಶ್ವಾಸದಲ್ಲಿದ್ದಾರೆ ಮುತ್ತಪ್ಪ ರೈ. ಗೆದ್ದು ಬರಲಿ ಎಂಬುದು ನಮ್ಮ ಆಶಯ. 

ಸುವರ್ಣ ನ್ಯೂಸ್‌ ಜೊತೆ ಮುತ್ತಪ್ಪ ರೈ ಅಪರೂಪದ ಸಂದರ್ಶನ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾತನಾಡಿದ್ದಾರೆ. ಮೋದಿ ಕಾರ್ಯ ವೈಖರಿ ಬಗ್ಗೆ ರೈಗಳು ಹೇಳೋದೇನು? ಈ ಸಂದರ್ಶನ ನೋಡಿ! 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ