ಬಿಜೆಪಿಯಿಂದ ಆಗಿಲ್ಲ, ನಮ್ಮವರಿಂದಲೇ ಚೂರಿ; ಸ್ವಪಕ್ಷೀಯರ ಕುಟುಕಿದ ಬಿಕೆ ಹರಿಪ್ರಸಾದ್!

ಬಿಜೆಪಿಯಿಂದ ಆಗಿಲ್ಲ, ನಮ್ಮವರಿಂದಲೇ ಚೂರಿ; ಸ್ವಪಕ್ಷೀಯರ ಕುಟುಕಿದ ಬಿಕೆ ಹರಿಪ್ರಸಾದ್!

Published : Dec 06, 2023, 11:18 PM IST

ಕಾಂಗ್ರೆಸ್ ನಾಯಕರನ್ನು ಬಿಕೆ ಹರಿಪ್ರಸಾದ್ ಮತ್ತೆ ಕುಟುಕಿದ್ದಾರೆ, ನನಗೆ ಸಮಸ್ಯೆ ಆಗಿದ್ದರೆ ಅದು ನಮ್ಮವರಿಂದಲೇ ಎಂದಿದ್ದಾರೆ. ಜಮ್ಮು ಕಾಶ್ಮೀರ ಕ್ಷೇತ್ರಗಳ ಪುನರ್ ವಿಂಗಡನೆ ಮಾಡಿ ಮೀಸಲಾತಿ ನೀಡಿದ ಕೇಂದ್ರ, ಮುಸ್ಲಿಮರಿಗೆ 10 ಸಾವಿರ ಕೋಟಿ ಅನುದಾನ, ಕಾಂಗ್ರೆಸ್ ಬೆವರಿಳಿಸಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಬಹಿರಂಗ ಹೇಳಿಕೆ ನೀಡುತ್ತಾ ಬಂಡಾಯ ನಾಯಕನಾಗಿ ಗುರುತಿಸಿಕೊಂಡಿರುವ ಬಿಕೆ ಹರಿಪ್ರಸಾದ್ ಇದೀಗ ಸದನದಲ್ಲೇ ಸ್ಪಪಕ್ಷೀಯರ ವಿರುದ್ಧ ಹರಿಹಾಯ್ದಿದ್ದಾರೆ. ನನಗೆ ವಿರೋಧ ಪಕ್ಷದಿಂದ ಯಾವುದೇ ಸಮಸ್ಯೆ ಯಾಗಿಲ್ಲ. ಇಡಿ, ಐಟಿ ದಾಳಿ ನನ್ನ ಮೇಲೆ ನಡೆದಿಲ್ಲ. ಆದರೆ ನಮ್ಮವರೇ ಚೂರಿ ಹಾಕಿದ್ದಾರೆ. ಅದನ್ನು ಸಹಿಸಿಕೊಂಡು ಇದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸದನದಲ್ಲಿ ಹೇಳಿದ್ದಾರೆ.ಇತ್ತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಮಾಡಿದ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದಿನ ಇಡಿನ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more