ಬಿಜೆಪಿಯಿಂದ ಆಗಿಲ್ಲ, ನಮ್ಮವರಿಂದಲೇ ಚೂರಿ; ಸ್ವಪಕ್ಷೀಯರ ಕುಟುಕಿದ ಬಿಕೆ ಹರಿಪ್ರಸಾದ್!

ಬಿಜೆಪಿಯಿಂದ ಆಗಿಲ್ಲ, ನಮ್ಮವರಿಂದಲೇ ಚೂರಿ; ಸ್ವಪಕ್ಷೀಯರ ಕುಟುಕಿದ ಬಿಕೆ ಹರಿಪ್ರಸಾದ್!

Published : Dec 06, 2023, 11:18 PM IST

ಕಾಂಗ್ರೆಸ್ ನಾಯಕರನ್ನು ಬಿಕೆ ಹರಿಪ್ರಸಾದ್ ಮತ್ತೆ ಕುಟುಕಿದ್ದಾರೆ, ನನಗೆ ಸಮಸ್ಯೆ ಆಗಿದ್ದರೆ ಅದು ನಮ್ಮವರಿಂದಲೇ ಎಂದಿದ್ದಾರೆ. ಜಮ್ಮು ಕಾಶ್ಮೀರ ಕ್ಷೇತ್ರಗಳ ಪುನರ್ ವಿಂಗಡನೆ ಮಾಡಿ ಮೀಸಲಾತಿ ನೀಡಿದ ಕೇಂದ್ರ, ಮುಸ್ಲಿಮರಿಗೆ 10 ಸಾವಿರ ಕೋಟಿ ಅನುದಾನ, ಕಾಂಗ್ರೆಸ್ ಬೆವರಿಳಿಸಿದ ಬಿಜೆಪಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಬಹಿರಂಗ ಹೇಳಿಕೆ ನೀಡುತ್ತಾ ಬಂಡಾಯ ನಾಯಕನಾಗಿ ಗುರುತಿಸಿಕೊಂಡಿರುವ ಬಿಕೆ ಹರಿಪ್ರಸಾದ್ ಇದೀಗ ಸದನದಲ್ಲೇ ಸ್ಪಪಕ್ಷೀಯರ ವಿರುದ್ಧ ಹರಿಹಾಯ್ದಿದ್ದಾರೆ. ನನಗೆ ವಿರೋಧ ಪಕ್ಷದಿಂದ ಯಾವುದೇ ಸಮಸ್ಯೆ ಯಾಗಿಲ್ಲ. ಇಡಿ, ಐಟಿ ದಾಳಿ ನನ್ನ ಮೇಲೆ ನಡೆದಿಲ್ಲ. ಆದರೆ ನಮ್ಮವರೇ ಚೂರಿ ಹಾಕಿದ್ದಾರೆ. ಅದನ್ನು ಸಹಿಸಿಕೊಂಡು ಇದ್ದೇನೆ ಎಂದು ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಸದನದಲ್ಲಿ ಹೇಳಿದ್ದಾರೆ.ಇತ್ತ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಮಾಡಿದ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಇಂದಿನ ಇಡಿನ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more