ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

Published : May 29, 2021, 10:30 AM ISTUpdated : May 29, 2021, 10:33 AM IST

‘ಮೈ ಸೇವಾ’ ಉಚಿತ ಆ್ಯಂಬುಲೆನ್ಸ್‌ ಸೇವೆಗೆ ವಿಜಯೇಂದ್ರ ಚಾಲನೆ

- ಕೋವಿಡ್‌ ರೋಗಿಗಳಿಗೆ 24 ಗಂಟೆ ತುರ್ತು ನೆರವು ನೀಡಲು ತಂಡ ಸಿದ್ಧ

- ಅಗತ್ಯವಿರುವ ರೋಗಿಗಳಿಗೆ ಆಕ್ಸಿಜನ್‌ ಕಾನ್ಸಂಟ್ರೇಟರ್‌ ಕೂಡ ಪೂರೈಕೆ

ಬೆಂಗಳೂರು (ಮೇ. 29): ಸಂಕಷ್ಟಕ್ಕೆ ಒಳಗಾಗಿರುವವರು ಹಾಗೂ ಕೋವಿಡ್ ವಾರಿಯರ್ಸ್‌ಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ‘ಮೈ ಸೇವಾ’ ಎಂಬ ತಂಡವು ಸಿದ್ಧವಾಗಿದೆ. ' ಮೈ ಸೇವಾ' ಆಂಭುಲೆನ್ಸ್‌ ಸೇವೆಗೆ ವಿಜಯೇಂದ್ರ  ಚಾಲನೆ ನೀಡಿದರು. 

ದಿನದ 24 ಗಂಟೆಗಳ ಕಾಲ ತಂಡವು ಬಡವರು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಇರುವವರ ಸಹಾಯಕ್ಕಾಗಿ ಆ್ಯಂಬುಲೆನ್ಸ್‌ಗಳೊಂದಿಗೆ ಸಿದ್ಧವಾಗಿರಲಿದೆ. ಆರಂಭಿಕ ಹಂತವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್‌ ಸೇವೆ ಸಮೇತ ತಂಡ ಕೆಲಸ ಮಾಡಲಿದೆ. ಬಳಿಕ ಇತರ ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ.

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!