ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

ಸೋಂಕಿತರ ನೆರವಿಗೆ 'ಮೈ ಸೇವಾ' ತಂಡ, ಪ್ರತಿ ಜಿಲ್ಲೆಗೂ ಸಿಗಲಿದೆ ಆಂಬುಲೆನ್ಸ್ ಸೇವೆ

Published : May 29, 2021, 10:30 AM ISTUpdated : May 29, 2021, 10:33 AM IST

‘ಮೈ ಸೇವಾ’ ಉಚಿತ ಆ್ಯಂಬುಲೆನ್ಸ್‌ ಸೇವೆಗೆ ವಿಜಯೇಂದ್ರ ಚಾಲನೆ

- ಕೋವಿಡ್‌ ರೋಗಿಗಳಿಗೆ 24 ಗಂಟೆ ತುರ್ತು ನೆರವು ನೀಡಲು ತಂಡ ಸಿದ್ಧ

- ಅಗತ್ಯವಿರುವ ರೋಗಿಗಳಿಗೆ ಆಕ್ಸಿಜನ್‌ ಕಾನ್ಸಂಟ್ರೇಟರ್‌ ಕೂಡ ಪೂರೈಕೆ

ಬೆಂಗಳೂರು (ಮೇ. 29): ಸಂಕಷ್ಟಕ್ಕೆ ಒಳಗಾಗಿರುವವರು ಹಾಗೂ ಕೋವಿಡ್ ವಾರಿಯರ್ಸ್‌ಗೆ ಸಹಾಯ ಮಾಡುವ ಉದ್ದೇಶದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ‘ಮೈ ಸೇವಾ’ ಎಂಬ ತಂಡವು ಸಿದ್ಧವಾಗಿದೆ. ' ಮೈ ಸೇವಾ' ಆಂಭುಲೆನ್ಸ್‌ ಸೇವೆಗೆ ವಿಜಯೇಂದ್ರ  ಚಾಲನೆ ನೀಡಿದರು. 

ದಿನದ 24 ಗಂಟೆಗಳ ಕಾಲ ತಂಡವು ಬಡವರು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಇರುವವರ ಸಹಾಯಕ್ಕಾಗಿ ಆ್ಯಂಬುಲೆನ್ಸ್‌ಗಳೊಂದಿಗೆ ಸಿದ್ಧವಾಗಿರಲಿದೆ. ಆರಂಭಿಕ ಹಂತವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ 14 ಜಿಲ್ಲೆಗಳಲ್ಲಿ ಆ್ಯಂಬುಲೆನ್ಸ್‌ ಸೇವೆ ಸಮೇತ ತಂಡ ಕೆಲಸ ಮಾಡಲಿದೆ. ಬಳಿಕ ಇತರ ಜಿಲ್ಲೆಗಳಿಗೂ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ.

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!