ಮಾದರಿ ಮೈಸೂರು: ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದ ವೈದ್ಯರ ತಂಡ

ಮಾದರಿ ಮೈಸೂರು: ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದ ವೈದ್ಯರ ತಂಡ

Suvarna News   | Asianet News
Published : Jul 21, 2020, 10:12 AM IST

ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

ಬೆಂಗಳೂರು (ಜು. 21): ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

ಮೈಸೂರು ಖಾಸಗಿ ಆಸ್ಪತ್ರೆಗಳ ಸಮಾನ ಮನಸ್ಕ ವೈದ್ಯರು ಸೇರಿ ಮಹಾನ್ ಕೋವಿಡ್ ಕನ್ಸೋರ್ಟಿಯಂ ಟೀಂ ಶುರು ಮಾಡಿದ್ದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದು, ಈ ಮೂಲಕ ಸಮಾಜಕ್ಕೆ ಒಂದು ಕೊಡುಗೆ ನೀಡುವುದು ಈ ತಂಡದ ಉದ್ದೇಶ.  

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!