ಮಾದರಿ ಮೈಸೂರು: ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದ ವೈದ್ಯರ ತಂಡ

ಮಾದರಿ ಮೈಸೂರು: ಸೋಂಕಿತರಿಗೆ ಚಿಕಿತ್ಸೆ ನೀಡಲು ಮುಂದೆ ಬಂದ ವೈದ್ಯರ ತಂಡ

Suvarna News   | Asianet News
Published : Jul 21, 2020, 10:12 AM IST

ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

ಬೆಂಗಳೂರು (ಜು. 21): ಕೊರೊನಾ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದ ಮೈಸೂರು ಇದೀಗ ಚಿಕಿತ್ಸೆ ನೀಡುವ ವಿಚಾರದಲ್ಲಿಯೂ ಮಾದರಿಯಾಗಿದೆ. ಇಲ್ಲಿನ ವಿಕ್ರಂ ಆಸ್ಪತ್ರೆಯನ್ನು ಕೋವಿಡ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಸೋಂಕಿತರಿಗೆ ಉಚಿತ ಸೇವೆ ನೀಡಲು ವೈದ್ಯರ ತಂಡ ಮುಂದಾಗಿದೆ.

ಮೈಸೂರು ಖಾಸಗಿ ಆಸ್ಪತ್ರೆಗಳ ಸಮಾನ ಮನಸ್ಕ ವೈದ್ಯರು ಸೇರಿ ಮಹಾನ್ ಕೋವಿಡ್ ಕನ್ಸೋರ್ಟಿಯಂ ಟೀಂ ಶುರು ಮಾಡಿದ್ದು ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳ ಒತ್ತಡ ಕಡಿಮೆ ಮಾಡಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವುದು, ಈ ಮೂಲಕ ಸಮಾಜಕ್ಕೆ ಒಂದು ಕೊಡುಗೆ ನೀಡುವುದು ಈ ತಂಡದ ಉದ್ದೇಶ.  

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!