ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

Suvarna News   | Asianet News
Published : Oct 08, 2020, 03:26 PM ISTUpdated : Oct 08, 2020, 04:31 PM IST

ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. 

ಬೆಂಗಳೂರು (ಅ. 08): ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. ದೀಪಾಲಂಕಾರ ನೋಡಲು ಜನ ಬರುತ್ತಾರೆ. ಹೆಚ್ಚು ಹೆಚ್ಚು ಜನ ಬಂದರೆ ಕೊರೊನಾ ಹರುಡುವ ಭೀತಿ ಇರುವುದರಿಂದ ಅದ್ದೂರಿ ದಸರಾ ಬೇಡ. ದೇಶ ವಿದೇಶಗಳಿಂದಲೂ ಜನ ಬರುವುದರಿಂದ ಕೊರೊನಾ ಹರಡುವ ಅಪಾಯ ಎದುರಾಗುತ್ತದೆ. ಹಾಗಾಗಿ ಸರಳ ದಸರ ಆಚರಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಆದರೆ ಸರಳ ದಸರಾ ಎಂದು ಹೇಳುತ್ತಿರುವ ಸರ್ಕಾರ 15 ಕೋಟಿ ರೂ ಬಿಡುಗಡೆ ಮಾಡಿದೆ. ಇದು ವಿವಾದಕ್ಕೆ ಎಡೆಯಾಗಿದೆ. ಸರಳ ದಸರಾಗೆ 15 ಕೋಟಿ ರೂ ಬೇಕಾ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ನಂಜರಾಜೇ ಅರಸ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ನೋಡಿ..!

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!