ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

Suvarna News   | Asianet News
Published : Oct 08, 2020, 03:26 PM ISTUpdated : Oct 08, 2020, 04:31 PM IST

ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. 

ಬೆಂಗಳೂರು (ಅ. 08): ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. ದೀಪಾಲಂಕಾರ ನೋಡಲು ಜನ ಬರುತ್ತಾರೆ. ಹೆಚ್ಚು ಹೆಚ್ಚು ಜನ ಬಂದರೆ ಕೊರೊನಾ ಹರುಡುವ ಭೀತಿ ಇರುವುದರಿಂದ ಅದ್ದೂರಿ ದಸರಾ ಬೇಡ. ದೇಶ ವಿದೇಶಗಳಿಂದಲೂ ಜನ ಬರುವುದರಿಂದ ಕೊರೊನಾ ಹರಡುವ ಅಪಾಯ ಎದುರಾಗುತ್ತದೆ. ಹಾಗಾಗಿ ಸರಳ ದಸರ ಆಚರಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಆದರೆ ಸರಳ ದಸರಾ ಎಂದು ಹೇಳುತ್ತಿರುವ ಸರ್ಕಾರ 15 ಕೋಟಿ ರೂ ಬಿಡುಗಡೆ ಮಾಡಿದೆ. ಇದು ವಿವಾದಕ್ಕೆ ಎಡೆಯಾಗಿದೆ. ಸರಳ ದಸರಾಗೆ 15 ಕೋಟಿ ರೂ ಬೇಕಾ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ನಂಜರಾಜೇ ಅರಸ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ನೋಡಿ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!