ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

Suvarna News   | Asianet News
Published : Oct 08, 2020, 03:26 PM ISTUpdated : Oct 08, 2020, 04:31 PM IST

ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. 

ಬೆಂಗಳೂರು (ಅ. 08): ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. ದೀಪಾಲಂಕಾರ ನೋಡಲು ಜನ ಬರುತ್ತಾರೆ. ಹೆಚ್ಚು ಹೆಚ್ಚು ಜನ ಬಂದರೆ ಕೊರೊನಾ ಹರುಡುವ ಭೀತಿ ಇರುವುದರಿಂದ ಅದ್ದೂರಿ ದಸರಾ ಬೇಡ. ದೇಶ ವಿದೇಶಗಳಿಂದಲೂ ಜನ ಬರುವುದರಿಂದ ಕೊರೊನಾ ಹರಡುವ ಅಪಾಯ ಎದುರಾಗುತ್ತದೆ. ಹಾಗಾಗಿ ಸರಳ ದಸರ ಆಚರಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಆದರೆ ಸರಳ ದಸರಾ ಎಂದು ಹೇಳುತ್ತಿರುವ ಸರ್ಕಾರ 15 ಕೋಟಿ ರೂ ಬಿಡುಗಡೆ ಮಾಡಿದೆ. ಇದು ವಿವಾದಕ್ಕೆ ಎಡೆಯಾಗಿದೆ. ಸರಳ ದಸರಾಗೆ 15 ಕೋಟಿ ರೂ ಬೇಕಾ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ನಂಜರಾಜೇ ಅರಸ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ನೋಡಿ..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!