ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

ಸರಳ ದಸರಾನಾ? ಅದ್ಧೂರಿ ದಸರಾನಾ? ಸರ್ಕಾರದ ಈ ನಡೆ ವಿವಾದಕ್ಕೆ ಎಡೆ

Suvarna News   | Asianet News
Published : Oct 08, 2020, 03:26 PM ISTUpdated : Oct 08, 2020, 04:31 PM IST

ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. 

ಬೆಂಗಳೂರು (ಅ. 08): ಕೊರೊನಾ ಸಂಕಷ್ಟದ ನಡುವೆ ನಾಡಹಬ್ಬ ದಸರಾ ಆಚರಣೆಗೆ ಸಿದ್ದತೆ ನಡೆಯುತ್ತಿದೆ. ಮೈಸೂರು ತುಂಬೆಲ್ಲಾ ದೀಪಾಲಂಕಾರಕ್ಕೆ ವಿರೋಧ ವ್ಯಕ್ತವಾಗಿದೆ. ದೀಪಾಲಂಕಾರ ನೋಡಲು ಜನ ಬರುತ್ತಾರೆ. ಹೆಚ್ಚು ಹೆಚ್ಚು ಜನ ಬಂದರೆ ಕೊರೊನಾ ಹರುಡುವ ಭೀತಿ ಇರುವುದರಿಂದ ಅದ್ದೂರಿ ದಸರಾ ಬೇಡ. ದೇಶ ವಿದೇಶಗಳಿಂದಲೂ ಜನ ಬರುವುದರಿಂದ ಕೊರೊನಾ ಹರಡುವ ಅಪಾಯ ಎದುರಾಗುತ್ತದೆ. ಹಾಗಾಗಿ ಸರಳ ದಸರ ಆಚರಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. 

ಆದರೆ ಸರಳ ದಸರಾ ಎಂದು ಹೇಳುತ್ತಿರುವ ಸರ್ಕಾರ 15 ಕೋಟಿ ರೂ ಬಿಡುಗಡೆ ಮಾಡಿದೆ. ಇದು ವಿವಾದಕ್ಕೆ ಎಡೆಯಾಗಿದೆ. ಸರಳ ದಸರಾಗೆ 15 ಕೋಟಿ ರೂ ಬೇಕಾ? ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ನಂಜರಾಜೇ ಅರಸ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ನೋಡಿ..!

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?