'ನಾವು ಹುಷಾರಾಗಿದ್ದೇವೆ, ನಮಗ್ಯಾಕೆ ಟೆಸ್ಟ್'? ಕೋವಿಡ್‌ ಟೆಸ್ಟ್‌ಗೆ ಮಾವುತರ ನಕಾರ

'ನಾವು ಹುಷಾರಾಗಿದ್ದೇವೆ, ನಮಗ್ಯಾಕೆ ಟೆಸ್ಟ್'? ಕೋವಿಡ್‌ ಟೆಸ್ಟ್‌ಗೆ ಮಾವುತರ ನಕಾರ

Suvarna News   | Asianet News
Published : Oct 03, 2020, 05:29 PM ISTUpdated : Oct 03, 2020, 05:47 PM IST

ಮೈಸೂರು ದಸರಾ ಸಮೀಪಿಸುತ್ತಿದೆ. ಮಾವುತರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಆದರೆ ಮಾವುತರು ಕೋವಿಡ್ ಟೆಸ್ಟ್‌ಗೆ ಒಪ್ಪುತ್ತಿಲ್ಲ. 

ಬೆಂಗಳೂರು (ಅ. 03): ಮೈಸೂರು ದಸರಾ ಸಮೀಪಿಸುತ್ತಿದೆ. ಮಾವುತರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಆದರೆ ಮಾವುತರು ಕೋವಿಡ್ ಟೆಸ್ಟ್‌ಗೆ ಒಪ್ಪುತ್ತಿಲ್ಲ. 'ನಾವು ಕಾಡಿನ ಜನ. ನಮಗೆ ಕೋವಿಡ್ ಲಕ್ಷಣಗಳೇ ಇಲ್ಲ. ನಾವ್ಯಾಕೆ ಟೆಸ್ಟ್ ಮಾಡಿಸಬೇಕು? ಎಂದು ಆರೋಗ್ಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಲಕ್ಷಣ ಇದ್ರೆ ಟೆಸ್ಟ್ ಮಾಡಿಸಿಕೊಳ್ಳುತ್ತೇವೆ ಎಂದಿದ್ಧಾರೆ. 

ಮಾವುತರ ಮನವೊಲಿಸಲು ಆರೋಗ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇನ್ನೂ ಸಮಯವಿರುವುದರಿಂದ ಒಪ್ಪುವ ಸಾಧ್ಯತೆ ಇದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!