ಬರೀ ಸಭೆಗಳಿಂದ ಕೆಲಸ ಆಗಲ್ರೀ,  ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

ಬರೀ ಸಭೆಗಳಿಂದ ಕೆಲಸ ಆಗಲ್ರೀ, ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

Published : May 29, 2021, 03:49 PM ISTUpdated : May 29, 2021, 03:53 PM IST

- ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಅಸಮಾಧಾನ

- ಸಿಎಂ ಸಭೆಯಲ್ಲಿ ಪ್ರತಾಪ್ ಸಿಂಹ, ಜಿಟಿಡಿ ಹೈಡ್ರಾಮಾ

- ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು ಎಂದು ಅಸಮಾಧಾನ

ಮೈಸೂರು (ಮೇ. 29): ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಸಿಂಧೂರಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದಾರೆ. 

ಅಧಿಕಾರಿಗಳೇ ಆಡಳಿತ ನಡೆಸುತ್ತಾರೆ ಎಂಬ ಮನಸ್ಥಿತಿ ಸರಿಯಲ್ಲ. ಜನಪ್ರತಿನಿಧಿಗಳು ಹೆಗಲು ಕೊಟ್ಟಾಗಲೇ ಸಮಸ್ಯೆ ಬಗೆಹರಿಯುವುದು. ಜಿಲ್ಲಾಡಳಿತ ಸಂಜೆ 6 ರಿಂದ 9 ರವರೆಗೆ ಸಭೆ ನಡೆಸುತ್ತಾರೆ. ಹೀಗಾದ್ರೆ ತಾಲ್ಲೂಕು ಅಧಿಕಾರಿಗಳು ಹಳ್ಳಿಗೆ ಹೋಗೋದ್ಹೇಗೆ..? ಬರೀ ಸಭೆಗಳಿಂದ ಕೆಲಸ ಆಗುವುದಿಲ್ಲ. ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು' ಎಂದು ಪ್ರತಾಪ್ ಸಿಂಹ ಡೀಸಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!