ಬರೀ ಸಭೆಗಳಿಂದ ಕೆಲಸ ಆಗಲ್ರೀ,  ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

ಬರೀ ಸಭೆಗಳಿಂದ ಕೆಲಸ ಆಗಲ್ರೀ, ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

Published : May 29, 2021, 03:49 PM ISTUpdated : May 29, 2021, 03:53 PM IST

- ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಅಸಮಾಧಾನ

- ಸಿಎಂ ಸಭೆಯಲ್ಲಿ ಪ್ರತಾಪ್ ಸಿಂಹ, ಜಿಟಿಡಿ ಹೈಡ್ರಾಮಾ

- ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು ಎಂದು ಅಸಮಾಧಾನ

ಮೈಸೂರು (ಮೇ. 29): ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಸಿಂಧೂರಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದಾರೆ. 

ಅಧಿಕಾರಿಗಳೇ ಆಡಳಿತ ನಡೆಸುತ್ತಾರೆ ಎಂಬ ಮನಸ್ಥಿತಿ ಸರಿಯಲ್ಲ. ಜನಪ್ರತಿನಿಧಿಗಳು ಹೆಗಲು ಕೊಟ್ಟಾಗಲೇ ಸಮಸ್ಯೆ ಬಗೆಹರಿಯುವುದು. ಜಿಲ್ಲಾಡಳಿತ ಸಂಜೆ 6 ರಿಂದ 9 ರವರೆಗೆ ಸಭೆ ನಡೆಸುತ್ತಾರೆ. ಹೀಗಾದ್ರೆ ತಾಲ್ಲೂಕು ಅಧಿಕಾರಿಗಳು ಹಳ್ಳಿಗೆ ಹೋಗೋದ್ಹೇಗೆ..? ಬರೀ ಸಭೆಗಳಿಂದ ಕೆಲಸ ಆಗುವುದಿಲ್ಲ. ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು' ಎಂದು ಪ್ರತಾಪ್ ಸಿಂಹ ಡೀಸಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!