ಬರೀ ಸಭೆಗಳಿಂದ ಕೆಲಸ ಆಗಲ್ರೀ,  ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

ಬರೀ ಸಭೆಗಳಿಂದ ಕೆಲಸ ಆಗಲ್ರೀ, ಸಿಎಂ ಸಭೆಯಲ್ಲಿ ಡೀಸಿ ವಿರುದ್ಧ ಪ್ರತಾಪ್ ಸಿಂಹ ಅಸಮಾಧಾನ

Published : May 29, 2021, 03:49 PM ISTUpdated : May 29, 2021, 03:53 PM IST

- ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಅಸಮಾಧಾನ

- ಸಿಎಂ ಸಭೆಯಲ್ಲಿ ಪ್ರತಾಪ್ ಸಿಂಹ, ಜಿಟಿಡಿ ಹೈಡ್ರಾಮಾ

- ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು ಎಂದು ಅಸಮಾಧಾನ

ಮೈಸೂರು (ಮೇ. 29): ಡೀಸಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೊಂದು ಕಡೆ ಸಿಂಧೂರಿ ಪರ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದ್ದಾರೆ. 

ಅಧಿಕಾರಿಗಳೇ ಆಡಳಿತ ನಡೆಸುತ್ತಾರೆ ಎಂಬ ಮನಸ್ಥಿತಿ ಸರಿಯಲ್ಲ. ಜನಪ್ರತಿನಿಧಿಗಳು ಹೆಗಲು ಕೊಟ್ಟಾಗಲೇ ಸಮಸ್ಯೆ ಬಗೆಹರಿಯುವುದು. ಜಿಲ್ಲಾಡಳಿತ ಸಂಜೆ 6 ರಿಂದ 9 ರವರೆಗೆ ಸಭೆ ನಡೆಸುತ್ತಾರೆ. ಹೀಗಾದ್ರೆ ತಾಲ್ಲೂಕು ಅಧಿಕಾರಿಗಳು ಹಳ್ಳಿಗೆ ಹೋಗೋದ್ಹೇಗೆ..? ಬರೀ ಸಭೆಗಳಿಂದ ಕೆಲಸ ಆಗುವುದಿಲ್ಲ. ಅಧಿಕಾರಿಗಳೂ ಫೀಲ್ಡಿಗಿಳಿಯಬೇಕು' ಎಂದು ಪ್ರತಾಪ್ ಸಿಂಹ ಡೀಸಿ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!