'IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ, ಅವರ ಮಧ್ಯ ಪ್ರವೇಶ ಬೇಡ'

'IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ, ಅವರ ಮಧ್ಯ ಪ್ರವೇಶ ಬೇಡ'

Published : Aug 23, 2020, 03:48 PM IST

IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ. ನಮ್ಮ ಮಧ್ಯೆ ಐಎಎಸ್ ಅಧಿಕಾರಿಗಳ ಮಧ್ಯ ಪ್ರವೇಶ ಬೇಡ ಎಂದು ಮೈಸೂರು ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 
 

ಮೈಸೂರು (ಆ. 23): IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ. ನಮ್ಮ ಮಧ್ಯೆ ಐಎಎಸ್ ಅಧಿಕಾರಿಗಳ ಮಧ್ಯ ಪ್ರವೇಶ ಬೇಡ ಎಂದು ಮೈಸೂರು ವೈದ್ಯರ ಸಂಘದ ಅಧ್ಯಕ್ಷ ದೇವಿ ಆನಂದ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. 

ಕೋವಿಡ್ ತೀವ್ರವಾಗಿ ಹರಡಿದೆ. ಇದರ ನಿಯಂತ್ರಣಕ್ಕೆ ಐಎಎಸ್‌, ಐಪಿಎಸ್ ಅಧಿಕಾರಿಗಳು ಬೇಡ. ನಮ್ಮ ಆರೋಗ್ಯ ಇಲಾಖೆ ಟಾಸ್ಕ್ ಫೋರ್ಸ್‌ ರೀತಿ ಮಾಡಿ, ನಮ್ಮಲ್ಲೇ ಒಬ್ಬರನ್ನು ನೋಡಲ್ ಆಫೀಸರ್‌ ಆಗಿ ಆಯ್ಕೆ ಮಾಡಲಿ' ಎಂದು ಆನಂದ್ ಹೇಳಿದ್ಧಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!